‘ಇದೆ 5ರಂದು ಸಿದ್ದೇಶ್ವರಕ್ಕೆ ಕರೆ ಮಾಡಿದ್ದ ಆರೋಪಿ, ‘ಅಂಗಡಿ ಕೆಲಸಗಾರನನ್ನು ಕಳುಹಿಸುತ್ತೇವೆ. ಚಿನ್ನದ ಗಟ್ಟಿಗಳನ್ನು ಕೊಟ್ಟು ಗಳಿಸಿ. ನಿಮ್ಮ ಬ್ಯಾಂಕ್ ಖಾತೆಗೆ ಹಣ ಹಾಕುತ್ತೇನೆ’ ಎಂದಿದ್ದ. ಅದನ್ನು ನಂಬಿ ದೂರುದಾರರು ಚಿನ್ನದ ಗಟ್ಟಿ ಕೊಟ್ಟು ಕಳುಹಿಸಿದ್ದರು. ಅದಾದ ನಂತರ ಆರೋಪಿ ನಾಪತ್ತೆಯಾಗಿದ್ದ’ ಎಂದು ಪೊಲೀಸರು ಹೇಳಿದರು.