ಶಾಸಕ ರಿಜ್ವಾನ್ ಅರ್ಷದ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾತನಾಡಿದರು.ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಡಿ.ಎಲ್. ಕೃಷ್ಣಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಎಸ್. ಶೈಲಜಾ, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಸಂಜಯ್ ಉದಾನಿ, ಪ್ರಾಂಶು ಪಾಲ ಡಾ.ಬಿ.ಚಂದ್ರಶೇಖರ್ ಇದ್ದರು.