ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ ವರ್ಷಧಾರೆ: ಕೊಂಚ ತಣಿದ ಬಿಸಿಲ ಧಗೆ

ನೆಲಕ್ಕುರುಳಿದ ಮರಗಳು: ರಸ್ತೆಗಳು ಜಲಾವೃತ: ಸಂಚಾರ ಅಸ್ತವ್ಯಸ್ತ
Published : 8 ಮೇ 2024, 16:14 IST
Last Updated : 8 ಮೇ 2024, 16:14 IST
ಫಾಲೋ ಮಾಡಿ
Comments
ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಬಿರುಸಿನ ಮಳೆಯಲ್ಲೇ ಸಾಗಿದ ವಾಹನ ಸವಾರರು
ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಬಿರುಸಿನ ಮಳೆಯಲ್ಲೇ ಸಾಗಿದ ವಾಹನ ಸವಾರರು ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಶ್ವಾನಕ್ಕೂ ತಂಪು...
ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿ ಬುಧವಾರ ಸಂಜೆ ಯುವಕ ಯುವತಿಯರು ನಾಯಿಯೊಂದಿಗೆ ಮಳೆಯಲ್ಲೇ ಸಾಗಿದರು
ಪ್ರಜಾವಾಣಿ ಚಿತ್ರ / ರಂಜು ಪಿ.
ಶ್ವಾನಕ್ಕೂ ತಂಪು... ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿ ಬುಧವಾರ ಸಂಜೆ ಯುವಕ ಯುವತಿಯರು ನಾಯಿಯೊಂದಿಗೆ ಮಳೆಯಲ್ಲೇ ಸಾಗಿದರು ಪ್ರಜಾವಾಣಿ ಚಿತ್ರ / ರಂಜು ಪಿ.
ಬೆಂಗಳೂರಿನ ಕಸ್ತೂರಿಬಾ ರಸ್ತೆಯಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಲ್ಲೇ ಸಾಗಿದ ವಾಹನಗಳು
ಪ್ರಜಾವಾಣಿ ಚಿತ್ರ / ರಂಜು ಪಿ.
ಬೆಂಗಳೂರಿನ ಕಸ್ತೂರಿಬಾ ರಸ್ತೆಯಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಲ್ಲೇ ಸಾಗಿದ ವಾಹನಗಳು ಪ್ರಜಾವಾಣಿ ಚಿತ್ರ / ರಂಜು ಪಿ.
ಬೆಂಗಳೂರಿನ ಬ್ರಿಗೇಡ್ ಮತ್ತು ರೆಸಿಡೆನ್ಸಿ ರಸ್ತೆಯ ಜಂಕ್ಷನ್ ನಲ್ಲಿ ಬುಧವಾರ ಸುರಿದ ಬಿರುಸಿನ ಮಳೆಯಲ್ಲಿ ಜನರು ಕೊಡೆ ಹಿಡಿದು ಬಸ್ಸಿಗಾಗಿ ಕಾಯುತ್ತಿರುವುದು ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಬೆಂಗಳೂರಿನ ಬ್ರಿಗೇಡ್ ಮತ್ತು ರೆಸಿಡೆನ್ಸಿ ರಸ್ತೆಯ ಜಂಕ್ಷನ್ ನಲ್ಲಿ ಬುಧವಾರ ಸುರಿದ ಬಿರುಸಿನ ಮಳೆಯಲ್ಲಿ ಜನರು ಕೊಡೆ ಹಿಡಿದು ಬಸ್ಸಿಗಾಗಿ ಕಾಯುತ್ತಿರುವುದು ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT