ಜೆಎನ್ಯು ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ ಅವರು, ‘ಜಾಗತಿಕರಣದಿಂದ ಭಾಷೆ, ಸಾಹಿತ್ಯ ಹಾಗೂ ಶಿಕ್ಷಣ ಬದಲಾಗಿದೆ. ವಾಟ್ಸ್ಆ್ಯಪ್ನಂತಹ ಸಾಮಾಜಿಕ ಮಾಧ್ಯಮಗಳನ್ನು ಜನರು ಅತಿಯಾಗಿ ಅವಲಂಬಿಸಿದ್ದು, ಅದರಲ್ಲಿ ಬಂದ ವಿಷಯಗಳ ಸತ್ಯಾಸತ್ಯತೆ ಪರಿಶೀಲಿಸದೆಯೇ ಫಾರ್ವರ್ಡ್ ಮಾಡುತ್ತಿದ್ದಾರೆ’ ಎಂದು ಹೇಳಿದರು.