ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ‘ಶಾಲಾ ಕಾಲೇಜು ವಿದ್ಯಾರ್ಥಿಗಳು, ಬಡವರು, ಕೂಲಿ ಕಾರ್ಮಿಕರು, ಆಟೊಚಾಲಕರಿಗೆ ಇಂದಿರಾ ಕ್ಯಾಂಟೀನ್ನಲ್ಲಿ ಕಡಿಮೆ ವೆಚ್ಚದಲ್ಲಿ ಊಟ ಮತ್ತು ಉಪಹಾರ ಸಿಗುತ್ತಿತ್ತು. ಈ ಕ್ಯಾಂಟೀನ್ಗಳ ನಿರ್ವಹಣೆಗೆ ರಾಜ್ಯ ಸರ್ಕಾರ ಬಜೆಟ್ನಲ್ಲಿ ಅನುದಾನ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.