‘ಮಕ್ಕಳ ಹಕ್ಕುಗಳನ್ನು ಎತ್ತಿಹಿಡಿಯುವ ಮತ್ತು ರಕ್ಷಿಸುವ ಪ್ರಾಥಮಿಕ ಬಾಧ್ಯತೆಯನ್ನು ಹೊಂದಿರುವ ರಾಜ್ಯ ಸರ್ಕಾರವೇ ‘ಮಕ್ಕಳ ಹಿತಾಸಕ್ತಿಗೆ’ ವಿರುದ್ಧವಾದ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ, ಜೀತ ಪದ್ಧತಿ ಮತ್ತು ಮಕ್ಕಳ ಕಳ್ಳ ಸಾಗಣೆಗೆ ಉತ್ತೇಜನ ನೀಡುವ ನೀತಿ ಅನುಸರಿಸಲು ಹೊರಟಿರುವುದು ಖಂಡನೀಯ. ರಾಜ್ಯ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ’ ಎಂದೂ ಹೇಳಿದ್ದಾರೆ.