‘ಮಹಿಳೆಯರು ನಿರ್ಭೀತಿಯಿಂದ ಇರುವ ವಾತಾವರಣ ನಿರ್ಮಿಸಲು, ಮುಕ್ತ ಓಡಾಟ, ಸುರಕ್ಷತೆಗೆ ಕೇಂದ್ರ ಸರ್ಕಾರ ಸ್ಥಾಪಿಸಿದ ನಿರ್ಭಯ ಯೋಜನೆಯಡಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಈಗಾಗಲೇ ತೆಗೆದುಕೊಂಡಿದೆ. ರಾಜ್ಯದ 700 ಪೊಲೀಸ್ ಠಾಣೆಗಳಲ್ಲಿ ಸಹಾಯವಾಣಿ ಆರಂಭಿಸಲು ಕೇಂದ್ರ ಸರ್ಕಾರ ₹ 7 ಕೋಟಿ ನೀಡಿದೆ’ ಎಂದೂ ಹೇಳಿದರು.