‘ಬೈಕ್ನಲ್ಲಿ ಸ್ಥಳಕ್ಕೆ ಬಂದಿದ್ದ ಇಬ್ಬರು ಅಪರಿಚಿತರು, ಬಾಲಕನನ್ನು ಮಾತನಾಡಿಸಿದ್ದರು. ಕಣ್ಣಾ ಮುಚ್ಚಾಲೆ ಆಡೋಣವೆಂದು ಹೇಳಿ ಬಾಲಕನನ್ನು ಸ್ವಲ್ಪ ದೂರಕ್ಕೆ ಕರೆದೊಯ್ದಿದ್ದರು. ಬಾಲಕನಿಗೆ ಗೊತ್ತಾಗದಂತೆ, ಚಿನ್ನದ ಸರ ಕಿತ್ತುಕೊಂಡಿದ್ದರು. ನಂತರ, ಬಾಲಕನನ್ನು ಸ್ಥಳದಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.