‘ಮಾರಿಮುತ್ತು, ನರೇಶ್ ನಡುವೆ ಸ್ನೇಹವಿತ್ತು. ಇಬ್ಬರೂ ನಾಗರಬಾವಿ ಮುಖ್ಯರಸ್ತೆಯಲ್ಲಿರುವ ಬಾರ್ಗೆ ಹೋಗಿದ್ದರು. ಭವಿಷ್ಯ ಹೇಳುವುದಾಗಿ ಮಾರಿ ಮುತ್ತು ಕೈ ಹಿಡಿದುಕೊಂಡಿದ್ದ ನರೇಶ್, ‘ನಿನಗೆ ಹೆಚ್ಚು ಚಟಗಳಿವೆ. ಹುಡುಗಿಯರ ಸಹವಾಸ ಹೆಚ್ಚಿದೆ. ಕೆಲವರ್ಷಗಳಲ್ಲಿಯೇ ನೀನು ಸಾಯುತ್ತೀಯಾ’ ಎಂದಿದ್ದ. ಸಿಟ್ಟಾದ ಮಾರಿಮುತ್ತು ಜಗಳ ತೆಗೆದಿದ್ದ.’