ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ ಹಣ₹ 2834 ಕೋಟಿಕೂಡಲೇ ಪಾವತಿಸಲು ಸೂಚಿಸಲಾಗಿದೆ. ಈ ಬಗ್ಗೆ ಗಮನ ಹರಿಸದಿದ್ದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದ ಭತ್ತದ ಬೆಳೆ ನಾಶವಾಗಿದೆ. ಈ ಭಾಗದ ರೈತರಿಗೆ ಪರಿಹಾರ ನೀಡಲು ₹ 45 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.