‘ವಿಜಯಪುರ, ಬಾಗಲಕೋಟೆ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬೆಳೆದ8ಕ್ಕೂ ಹೆಚ್ಚು ತಳಿಯ ದ್ರಾಕ್ಷಿ ಹಾಗೂ ಕಿರಣ, ನಾಮಧಾರಿ ತಳಿಯ ಕಲ್ಲಂಗಡಿ ಮೇಳದಲ್ಲಿ ಇರಲಿದೆ. ಈ ಬಾರಿ ಶೇ 5ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದೆ.ಮೇಳದ ಮೊದಲ ವಾರದಲ್ಲಿ 50 ಟನ್ ದ್ರಾಕ್ಷಿ ಮತ್ತು 25 ಟನ್ ಕಲ್ಲಂಗಡಿ ಮಾರಾಟ ಆಗುವ ನಿರೀಕ್ಷೆ ಇದೆ’ ಎಂದರು.