ಶನಿವಾರ, 7 ಫೆಬ್ರುವರಿ 2026
×
ADVERTISEMENT
ADVERTISEMENT

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ: ಐದು ಪಾಲಿಕೆಗಳ ಗೆಲುವಿಗೆ ಬಿಜೆಪಿ ಕಾರ್ಯತಂತ್ರ

ಪಕ್ಷದ ಉಸ್ತುವಾರಿ ರಾಮ್‌ ಮಾಧವ್ ನೇತೃತ್ವದಲ್ಲಿ ಪೂರ್ವ ತಯಾರಿ ಸಭೆ
Published : 7 ಫೆಬ್ರುವರಿ 2026, 17:34 IST
Last Updated : 7 ಫೆಬ್ರುವರಿ 2026, 17:34 IST
ಫಾಲೋ ಮಾಡಿ
Comments
ಮತಪತ್ರದ (ಬ್ಯಾಲೆಟ್‌) ಬದಲು ವಿದ್ಯುನ್ಮಾನ ಯಂತ್ರಗಳನ್ನೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ  ಬಳಸಲು ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು.
– ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಪ್ರತಿ ನಗರ ಪಾಲಿಕೆಗೂ ತಲಾ ಒಬ್ಬರು ಉಸ್ತುವಾರಿಗಳನ್ನು ನೇಮಿಸುವುದು ಐದು ಪಾಲಿಕೆಗಳಲ್ಲೂ ಗೆಲುವು ಸಾಧಿಸಲು ಅಗತ್ಯ ಕಾರ್ಯತಂತ್ರ ರೂಪಿಸಲಾಗುವುದು.
– ಆರ್‌.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
‘ಬಿಜೆಪಿ ಅವಧಿಯ ಕೆಲಸಗಳೇ ಶ್ರೀರಕ್ಷೆ’
ಬಿಜೆಪಿ ಆಡಳಿತದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್‌.ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ನೀಡಿದ ಆದ್ಯತೆ ಅನುದಾನ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ವರದಾನವಾಗಿವೆ. ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಕಾರಿಯಾಗಲಿವೆ ಎಂದು ವಿಜಯೇಂದ್ರ ಹೇಳಿದರು. ‘ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ನಗರದ ರಸ್ತೆ ಗುಂಡಿ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗಳನ್ನು ಜನರ ಮುಂದಿಟ್ಟು ಮತ ಕೇಳುತ್ತೇವೆ. ರಾಜ್ಯ ಸರ್ಕಾರದ ವೈಫಲ್ಯ ಬಿಜೆಪಿಯ ಗೆಲುವಿನ ದಾರಿಯನ್ನು ಸುಗಮಗೊಳಿಸಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT