ವಿಕಾಸ್ ವಿಕ್ಕಿ, ‘ಈ ಧ್ವಜ ಯಾವ ಧರ್ಮದ್ದು ? ‘ಕೈ’ ನಾಯಕರು ಉತ್ತರಿಸಬೇಕು. ಹಿಂದೂ ಗ್ರಾಮಸ್ಥರ ಮೇಲೆ ಮಾತ್ರ ನಿಮ್ಮ ಅಟ್ಟಹಾಸವೆ?’ ಪೋಸ್ಟ್ ಪ್ರಕಟಿಸಿದ್ದರು. ಇದನ್ನೇ ಬಿಜೆಪಿ ಮುಖಂಡರು, ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದರು.
ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಹೋಗಿದ್ದ ಪೊಲೀಸರು, ಹಸಿರು ಧ್ವಜವನ್ನು ತೆರವುಗೊಳಿಸಿದರು.