ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ.ಕೆ. ಪುಟ್ಟಲಿಂಗಯ್ಯ ರಸ್ತೆಯ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಸ್ವತ್ತಿಗೆ ‘ಶುಭಾಶಯ’ದ ಎಂಬ ಬ್ಯಾನರ್ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂದರ್ಯ ಹಾಳು ಮಾಡಿದ್ದಾರೆ ಎಂದು ಫ್ಲೈಯಿಂಗ್ ಸ್ಕ್ವಾಡ್ನ ಅವೀಶ್ ಅವರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.