‘ಕಾರ್ನಾಡರು ತಾವು ನಂಬಿದ್ದ ಮಾರ್ಗಗಳಿಗೆ, ಜಾತ್ಯತೀತ ಮೌಲ್ಯಕ್ಕೆ ಬದ್ಧರಾಗಿ ಜೀವಿಸಿದವರು. ಅವರ ಸಾಹಿತ್ಯ ಕೃಷಿಯಲ್ಲಿ ಅನುಸಂಧಾನದ ಮಾರ್ಗ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಮುಖಾಮುಖಿಯ ಮಾರ್ಗ ಕಾಣುತ್ತೇವೆ.ಧಾರವಾಡ, ಮುಂಬೈ, ಆಕ್ಸ್ಫರ್ಡ್ ಸುತ್ತಿದ ಕಾರ್ನಾಡರು ಬೆಂಗಳೂರಿನಲ್ಲಿ ವಿಕಾಸಗೊಂಡರು’ ಎಂದು ಹೇಳಿದರು.