‘ಸದ್ಯ ಮೂರೂವರೆ ವರ್ಷ ಏನೂ ಮಾತನಾಡುವುದಿಲ್ಲ. ಬಿಜೆಪಿ ಸೇರಿ ಎಂದು ನನ್ನನ್ನು ಯಾರೂ ಕರೆದಿಲ್ಲ. ನಾನೂ ಬಿಜೆಪಿ ಸೇರುತ್ತೇನೆ ಎಂದು ಹೇಳಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಈ ಕುರಿತು ಚರ್ಚಿಸಲು ಬಂದಿದ್ದೆ. ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಈ ಸಂಬಂಧ ಸೂಚನೆ ನೀಡಿದ್ದಾರೆ’ ಎಂದರು.