ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಅರ್ಹರಿಗೆ ತಲುಪದ ‘ಗ್ಯಾರಂಟಿ’: ಸದಸ್ಯರ ಆಕ್ಷೇಪ

ಬೆಂಗಳೂರು ದಕ್ಷಿಣ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ
Published : 8 ಜೂನ್ 2025, 16:38 IST
Last Updated : 8 ಜೂನ್ 2025, 16:38 IST
ಫಾಲೋ ಮಾಡಿ
Comments
’323751 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭಪಡೆಯುತ್ತಿದ್ದಾರೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಶೀಘ್ರವೇ  ಜಮೆ ಮಾಡಲಾಗುವುದು
ಆರತಿ, ಸಿಡಿಪಿಒ ಬೆಂಗಳೂರು ದಕ್ಷಿಣ ತಾಲ್ಲೂಕು
ಶಾಸಕರು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲಾಗುವುದು. ಮುಂದೆ ಸಮಸ್ಯೆ ದೂರುಗಳು ಬಾರದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು
– ಶ್ರೀಧರ್ ಅಧ್ಯಕ್ಷ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಬೆಂಗಳೂರು ದಕ್ಷಿಣ ತಾಲ್ಲೂಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT