‘ತಲೆಮರೆಸಿಕೊಂಡಿದ್ದ ರಾಮಕೃಷ್ಣ, ಹಲವೆಡೆ ಓಡಾಡುತ್ತಿದ್ದರು. ಅವರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿತ್ತು. ಇತ್ತೀಚೆಗೆ ಲಭ್ಯವಾಗಿದ್ದ ಸುಳಿವು ಆಧರಿಸಿ ಸಿಐಡಿಯ ವಿಶೇಷ ತಂಡ ಹೊರ ರಾಜ್ಯದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಎಲ್ಲರನ್ನೂ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿದರು.