ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವ್ಯವಹಾರ; ಆರೋಪಿಗಳು ಮತ್ತೆ ಸಿಐಡಿ ಕಸ್ಟಡಿಗೆ

Last Updated 10 ಆಗಸ್ಟ್ 2020, 22:29 IST
ಅಕ್ಷರ ಗಾತ್ರ

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌ನ ಠೇವಣಿದಾರರ ಹಣ ದುರ್ಬಳಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ 10 ಆರೋಪಿಗಳನ್ನು ಪುನಃ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

ಇತ್ತೀಚೆಗೆ ಬಂಧಿಸಲಾಗಿದ್ದ ಶ್ರೀನಿವಾಸ್, ರಾಮಕೃಷ್ಣ, ಟಿ. ಕುಮರೇಶ್ ಬಾಬು, ಶ್ರೀಹರಿಕೃಷ್ಣ, ಎಸ್‌.ಪಿ. ಶ್ರೀಶಾ, ರಮೇಶ್, ಎನ್. ಲೋಕೇಶ್, ಜಿ. ಪ್ರಸನ್ನ ಕುಮಾರ್, ಎನ್‌. ವಿಜಯಸಿಂಹ ಹಾಗೂ ಬಿ.ಎನ್.ವೆಂಕಟೇಶ್ ಸೇರಿ 10 ಮಂದಿಯನ್ನು ವಿಚಾರಣೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT