‘ಚುನಾವಣೆ ನಡೆಸಬೇಕು ಎಂದು ಸಂಘದ ಸದಸ್ಯರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು. ಚುನಾವಣೆ ನಡೆಸಬೇಕು ಎಂದು ಕೋರ್ಟ್ ಕೂಡ ಹೇಳಿದೆ. ಆದರೆ, ಇದಕ್ಕೆ ಯಾವುದೇ ಗಡುವು ನೀಡಿಲ್ಲ. ಅಲ್ಲದೆ, ಇದು ಹಜ್ ಯಾತ್ರೆ ಹೋಗುವ ಸಮಯವೂ ಅಲ್ಲ. ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಚುನಾವಣೆ ಮುಂದೂಡಿದರೂ ಅದು ನ್ಯಾಯಾಲಯದ ಆದೇಶಕ್ಕೆ ವಿರುದ್ಧ ಎನಿಸುವುದಿಲ್ಲ’ ಎಂದರು.