‘ಮುಸಲ್ಮಾನ ಡೆಲಿವರಿ ಬಾಯ್ನಿಂದ ಪಾರ್ಸೆಲ್ ಪಡೆಯಲು ನಿರಾಕರಿಸಿದ್ದ ಹಿಂದೂ ಗ್ರಾಹಕನ ಮೇಲೆ ‘ಅನ್ನಕ್ಕೆ ಧರ್ಮ ಇರುವುದಿಲ್ಲ’ ಎಂದು ಹೇಳುತ್ತಾ ಜಾತ್ಯತೀತವಾದಿಗಳು ಕಾನೂನು ಕ್ರಮಕ್ಕೆ ಆಗ್ರಹಿಸಿದರು. ಆದರೆ, ದೇಶದಲ್ಲಿ ಮಾಂಸಾಹಾರವಷ್ಟೇ ಅಲ್ಲದೆ, ಸೌಂದರ್ಯವರ್ಧಕಗಳು, ಔಷಧಿಗಳು, ಆಸ್ಪತ್ರೆಗಳು, ವಸತಿ ಸಮುಚ್ಚಯ, ಡೇಟಿಂಗ್ ಸೈಟ್ ಇತ್ಯಾದಿಗಳಿಗೆ ಇಸ್ಲಾಂ ಕಾನೂನಿನನ್ವಯ ‘ಹಲಾಲ್ ಸರ್ಟಿಫಿಕೇಶನ್’ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ಇಸ್ಲಾಮಿ ಸಂಸ್ಥೆಗಳಿಗೆ ಸಾವಿರಾರು ಕೋಟಿ ಲಾಭ ಸಿಗುತ್ತಿದೆ’ ಎಂದು ರಮೇಶ್ ಶಿಂಧೆ ಹೇಳಿದರು.