'ಕೆಲಸದ ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ನಿರ್ಲಕ್ಷ್ಯ ವಹಿಸಿ ಕಾರ್ಮಿಕನ ಸಾವಿಗೆ ಕಾರಣವಾದ ಆರೋಪದಡಿ ಗುತ್ತಿಗೆದಾರ ಪ್ರಕಾಶ್ ರೆಡ್ಡಿ, ವೋಲ್ಟಸ್ ಕಂಪನಿ ಪ್ರತಿನಿಧಿ ಗಿರಿ ಹಾಗೂ ಎಂಜಿನಿಯರ್ ಅಲಿ ರಜಾಕ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಮೂವರನ್ನೂ ಬಂಧಿಸಲಾಗಿದೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.