ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಶ್ಚಂದ್ರ ಘಾಟ್‌ ಚಿತಾಗಾರ ತಾತ್ಕಾಲಿಕ ಸ್ಥಗಿತ

Last Updated 4 ಡಿಸೆಂಬರ್ 2018, 19:01 IST
ಅಕ್ಷರ ಗಾತ್ರ

ಬೆಂಗಳೂರು: ದುರಸ್ತಿ ಕಾಮಗಾರಿ ನಿಮಿತ್ತ ಹರಿಶ್ಚಂದ್ರ ಘಾಟ್‌ನ ವಿದ್ಯುತ್ ಚಿತಾಗಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

‘ದುರಸ್ತಿ ಕಾರ್ಯಕ್ಕೆ ಆರು ದಿನಗಳು ಬೇಕಾಗುತ್ತವೆ. ಹಾಗಾಗಿ ಇದೇ 10ರವರೆಗೆ ವಿದ್ಯುತ್‌ ಚಿತಾಗಾರವು ಲಭ್ಯ ಇರುವುದಿಲ್ಲ’ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT