ಗೌರವ್ ಗುಪ್ತ ಮಾತನಾಡಿ, ‘ಯುವಕರ ಆಶಾಕಿರಣವಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲುವಿಕೆ ದುಃಖಕರ ಸಂಗತಿ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಅವರು ನೀಡಿದ್ದರು. ಬಿಬಿಎಂಪಿ ಕೇಂದ್ರ ಕಚೇರಿ ಅವರಣದಲ್ಲಿರುವ ರಾಜಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುವುದು’ ಎಂದರು.