ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ.#SaveRamanagara 6/10
ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ.#SaveRamanagara 9/10