ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ಮುಖ್ಯ ಶಿಕ್ಷಕ ಅಮಾನತು | ಶಾಲೆಗೆ ಕೊಠಡಿ ಕೇಳುವುದು ಅಪರಾಧವೇ?: ಕರ್ನಾಟಕ ಸಂಘಟನೆ

Published : 30 ಮೇ 2025, 20:26 IST
Last Updated : 30 ಮೇ 2025, 20:26 IST
ಫಾಲೋ ಮಾಡಿ
Comments
ಅಮಾನತು ವಾಪಸ್‌ಗೆ ಒತ್ತಾಯ
ಬೆಳಗಾವಿ: ‘ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಸೇವೆಯಿಂದ ಅಮಾನತು ಮಾಡಿದ್ದು ಸರಿಯಲ್ಲ. ಅಮಾನತು ಆದೇಶ ಹಿಂಪಡೆಯದಿ ದ್ದರೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಚಿಕ್ಕೋಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT