ಅಧಿಕ ರಕ್ತದೊತ್ತಡದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿಇದೇ 4ರಂದು ಅವರುಆಸ್ಪತ್ರೆಗೆ ದಾಖಲಾಗಿದ್ದರು.ತಲೆಯಲ್ಲಿ ರಕ್ತಸ್ರಾವ ಆಗಿರುವುದನ್ನು ಗುರುತಿಸಿದ ವೈದ್ಯರು, ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಐಸಿಯುನಲ್ಲಿ ಇರಿಸಿದ್ದರು.ವೆಂಟಿಲೇಟರ್ ಸಂಪರ್ಕದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.