ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹೃದ್ರೋಗ ಪತ್ತೆಗೆ 7.49 ಲಕ್ಷ ಇಸಿಜಿ

ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಪರೀಕ್ಷೆ *7 ಸಾವಿರಕ್ಕೂ ಅಧಿಕ ತೀವ್ರ ಹೃದಯಾಘಾತ ಪ್ರಕರಣ ಪತ್ತೆ
Published : 3 ಜುಲೈ 2025, 0:47 IST
Last Updated : 3 ಜುಲೈ 2025, 0:47 IST
ಫಾಲೋ ಮಾಡಿ
Comments
ಹೃದಯಾಘಾತದಿಂದ ಸಂಭವಿಸುವ ಸಾವು ತಡೆಗೆ ಯೋಜನೆ ಸಹಕಾರಿಯಾಗಿದೆ. ಹೃದಯ ಎದೆ ನೋವಿನ ಸಂಬಂಧ ತಾಲ್ಲೂಕು ಆಸ್ಪತ್ರೆಗೆ ಬಂದವರಿಗೆ ಇಸಿಜಿ ನಡೆಸಿ ಚಿಕಿತ್ಸೆ ಒದಗಿಸಲಾಗುತ್ತಿದೆ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ
ಹೃದಯಾಘಾತದ ಬಗ್ಗೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಹಾಸನದ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ
ಡಾ.ಕೆ.ಎಸ್. ರವೀಂದ್ರನಾಥ್ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT