<p><strong>ಬೆಂಗಳೂರು</strong>: ನಗರದ ಹಲವು ಪ್ರದೇಶಗಳಲ್ಲಿ ಭಾನುವಾರ ಸಂಜೆಯಿಂದ ಮಳೆ ಸುರಿಯುತ್ತಿದೆ.</p>.<p>ನಗರದ ಬಹುತೇಕ ಕಡೆ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಬೆಳಿಗ್ಗೆಯಿಂದಲೇ ತಂಪಿನ ಗಾಳಿಯೂ ಬೀಸುತ್ತಿತ್ತು. ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿತ್ತು. ಸಂಜೆಯಿಂದ ಜೋರು ಗಾಳಿ ಜೊತೆ ಮಳೆ ಬರಲಾರಂಭಿಸಿದೆ.</p>.<p>ರಾಜರಾಜೇಶ್ವರಿನಗರ, ದೀಪಾಂಜಲಿನಗರ, ವಿಜಯನಗರ, ರಾಜಾಜಿನಗರ, ಯಶವಂತಪುರ, ಬಾಗಲಗುಂಟೆ, ಪೀಣ್ಯ, ವಿದ್ಯಾರಣ್ಯಪುರ, ಜಾಲಹಳ್ಳಿ, ಗೊರಗುಂಟೆಪಾಳ್ಯ, ಲಗ್ಗೆರೆ, ಕೋರಮಂಗಲ, ಮಡಿವಾಳ, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ, ಮಡಿವಾಳ ಹಾಗೂ ಹಲವೆಡೆ ಮಳೆ ಆಗುತ್ತಿದೆ.</p>.<p>ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಕ್ರೀಡಾಕೂಟ ತಾತ್ಕಾಲಿಕ ಸ್ಥಗಿತವಾಗಿದೆ.</p>.<p><a href="https://www.prajavani.net/district/udupi/udupi-head-constable-rajesh-kundar-death-case-933148.html" itemprop="url">ಉಡುಪಿ: ಹೆಡ್ಕಾನ್ಸ್ಟೆಬಲ್ರಾಜೇಶ್ ಕುಂದರ್ಸಾವಿನ ಪ್ರಕರಣಕ್ಕೆ ತಿರುವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಹಲವು ಪ್ರದೇಶಗಳಲ್ಲಿ ಭಾನುವಾರ ಸಂಜೆಯಿಂದ ಮಳೆ ಸುರಿಯುತ್ತಿದೆ.</p>.<p>ನಗರದ ಬಹುತೇಕ ಕಡೆ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಬೆಳಿಗ್ಗೆಯಿಂದಲೇ ತಂಪಿನ ಗಾಳಿಯೂ ಬೀಸುತ್ತಿತ್ತು. ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿತ್ತು. ಸಂಜೆಯಿಂದ ಜೋರು ಗಾಳಿ ಜೊತೆ ಮಳೆ ಬರಲಾರಂಭಿಸಿದೆ.</p>.<p>ರಾಜರಾಜೇಶ್ವರಿನಗರ, ದೀಪಾಂಜಲಿನಗರ, ವಿಜಯನಗರ, ರಾಜಾಜಿನಗರ, ಯಶವಂತಪುರ, ಬಾಗಲಗುಂಟೆ, ಪೀಣ್ಯ, ವಿದ್ಯಾರಣ್ಯಪುರ, ಜಾಲಹಳ್ಳಿ, ಗೊರಗುಂಟೆಪಾಳ್ಯ, ಲಗ್ಗೆರೆ, ಕೋರಮಂಗಲ, ಮಡಿವಾಳ, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ, ಮಡಿವಾಳ ಹಾಗೂ ಹಲವೆಡೆ ಮಳೆ ಆಗುತ್ತಿದೆ.</p>.<p>ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಕ್ರೀಡಾಕೂಟ ತಾತ್ಕಾಲಿಕ ಸ್ಥಗಿತವಾಗಿದೆ.</p>.<p><a href="https://www.prajavani.net/district/udupi/udupi-head-constable-rajesh-kundar-death-case-933148.html" itemprop="url">ಉಡುಪಿ: ಹೆಡ್ಕಾನ್ಸ್ಟೆಬಲ್ರಾಜೇಶ್ ಕುಂದರ್ಸಾವಿನ ಪ್ರಕರಣಕ್ಕೆ ತಿರುವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>