<p><strong>ಬೆಂಗಳೂರು:</strong> ನಗರದ ವಿವಿಧ ಪ್ರದೇಶಗಳಲ್ಲಿ ಗುರುವಾರ ರಾತ್ರಿ ಬಿರುಸು ಮಳೆಯಾಗಿದೆ. </p>.<p>ಖೋಡೆ ಜಂಕ್ಷನ್, ವಿಂಡ್ಸರ್ ಮ್ಯಾನರ್ನಿಂದ ಪಿ.ಜಿ. ಹಳ್ಳಿ ಕಡೆಗೆ ಹೋಗುವ ರೆಸ್ತೆ, ಅನಿಲ್ ಕುಂಬ್ಳೆ ವೃತ್ತ, ವಿದ್ಯಾನಗರ ಕೆಳಸೇತುವೆ ಮುಂತಾದಡೆ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.</p>.<p>ಜಕ್ಕೂರಿನಲ್ಲಿ 2.4 ಸೆಂ.ಮೀ., ಪುಲಕೇಶಿನಗರದಲ್ಲಿ 2.2 ಸೆಂ.ಮೀ., ಬಾಣಸವಾಡಿಯಲ್ಲಿ 1.6 ಸೆಂ.ಮೀ., ಹೊರಮಾವು 1.3 ಸೆಂ.ಮೀ., ಸಂಪಿಗೆರಾಮ ನಗರದಲ್ಲಿ 1.2 ಸೆಂ.ಮೀ., ಪೀಣ್ಯ ಕೈಗಾರಿಕಾ ವಲಯದಲ್ಲಿ 1.1 ಸೆಂ.ಮೀ., ಶೆಟ್ಟಿಹಳ್ಳಿಯಲ್ಲಿ 1 ಸೆಂ. ಮೀ. ಮಳೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ವಿವಿಧ ಪ್ರದೇಶಗಳಲ್ಲಿ ಗುರುವಾರ ರಾತ್ರಿ ಬಿರುಸು ಮಳೆಯಾಗಿದೆ. </p>.<p>ಖೋಡೆ ಜಂಕ್ಷನ್, ವಿಂಡ್ಸರ್ ಮ್ಯಾನರ್ನಿಂದ ಪಿ.ಜಿ. ಹಳ್ಳಿ ಕಡೆಗೆ ಹೋಗುವ ರೆಸ್ತೆ, ಅನಿಲ್ ಕುಂಬ್ಳೆ ವೃತ್ತ, ವಿದ್ಯಾನಗರ ಕೆಳಸೇತುವೆ ಮುಂತಾದಡೆ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.</p>.<p>ಜಕ್ಕೂರಿನಲ್ಲಿ 2.4 ಸೆಂ.ಮೀ., ಪುಲಕೇಶಿನಗರದಲ್ಲಿ 2.2 ಸೆಂ.ಮೀ., ಬಾಣಸವಾಡಿಯಲ್ಲಿ 1.6 ಸೆಂ.ಮೀ., ಹೊರಮಾವು 1.3 ಸೆಂ.ಮೀ., ಸಂಪಿಗೆರಾಮ ನಗರದಲ್ಲಿ 1.2 ಸೆಂ.ಮೀ., ಪೀಣ್ಯ ಕೈಗಾರಿಕಾ ವಲಯದಲ್ಲಿ 1.1 ಸೆಂ.ಮೀ., ಶೆಟ್ಟಿಹಳ್ಳಿಯಲ್ಲಿ 1 ಸೆಂ. ಮೀ. ಮಳೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>