ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bengaluru Rains | ಕಾರಿನ ಮೇಲೆ ಬಿದ್ದ ಮರದ ರೆಂಬೆ: ಪ್ರಯಾಣಿಕರು ಪಾರು

Published 20 ಮೇ 2023, 13:07 IST
Last Updated 20 ಮೇ 2023, 13:07 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಳೆ ಗಾಳಿಗೆ ನಗರದ ಅಲ್ಲಲ್ಲಿ ಮರದ ರೊಂಬೆಗಳು ಉರುಳಿವೆ.

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆಗಳು ಉರುಳಿದ್ದು ಕಾರಿನಲ್ಲಿದ್ದವರು ಪಾರಾಗಿದ್ದಾರೆ. ರೇಸ್‌ ಕೋರ್ಸ್‌ ರಸ್ತೆಯಲ್ಲೂ ಮರದ ರೊಂಬೆ ಕಾರೊಂದರ ಮೇಲೆ ಬಿದ್ದು ಜಖಂಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT