<p><strong>ಪೀಣ್ಯ ದಾಸರಹಳ್ಳಿ:</strong> ಹಿಂದೆ ಗ್ರಾಮಗಳು ಇದ್ದಂತಹ ಕಾಲದಲ್ಲಿ ಅಲ್ಲಿನ ಇತಿಹಾಸ, ಗ್ರಾಮ ದೇವತೆ, ವಿಶೇಷ ಆಚಾರ ವಿಚಾರ, ಸಂಸ್ಕೃತಿಯ ಪ್ರತೀಕವಾಗಿ ಇರುತ್ತಿದ್ದ ಹೆಬ್ಬಾಗಿಲು ಈಗಲೂ ಹಲವು ಕಡೆ ಬಳಕೆಯಲ್ಲಿವೆ' ಎಂದು ಶಾಸಕ ಎಸ್.ಮುನಿರಾಜು ತಿಳಿಸಿದರು.</p>.<p>ನೆಲಗದರನಹಳ್ಳಿ ಮುಖ್ಯರಸ್ತೆಯ ಬೆಲ್ಮಾರ್ ಬಡಾವಣೆ ಹೆಬ್ಬಾಗಿಲು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ,' ಒಂದು ಬಡಾವಣೆ ಎಂದರೆ ಅಲ್ಲಿ ಲಕ್ಷಾಂತರ ಮನೆಗಳಿರುತ್ತವೆ. ಅಲ್ಲಿ ಜಾತಿ, ಮತ, ಭೇದ ಭಾವ ವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಐಕ್ಯತೆಯಿಂದ ಸಹಬಾಳ್ವೆ ನಡೆಸಬೇಕು. ಏನೇ ಸಮಸ್ಯೆಗಳಿದ್ದರೂ ಒಗ್ಗಟ್ಟಾಗಿ ಚರ್ಚಿಸಿ ಬಗೆಹರಿಸಿಕೊಳ್ಳುವ ಕೆಲಸ ಮಾಡಬೇಕು' ಎಂದರು.</p>.<p>ಇದೇ ವೇಳೆ ಊರ ದೇವರಾದ ಆಂಜನೇಯ ಸ್ವಾಮಿಯನ್ನು ಕಲಾತಂಡಗಳೊಂದಿಗೆ ಮೆರವಣಿಗೆಗಳ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು. ಭಕ್ತಾದಿಗಳಿಗೆ ಅನ್ನದಾಸೋಹ ಮತ್ತು ಸಿಹಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಹಿಂದೆ ಗ್ರಾಮಗಳು ಇದ್ದಂತಹ ಕಾಲದಲ್ಲಿ ಅಲ್ಲಿನ ಇತಿಹಾಸ, ಗ್ರಾಮ ದೇವತೆ, ವಿಶೇಷ ಆಚಾರ ವಿಚಾರ, ಸಂಸ್ಕೃತಿಯ ಪ್ರತೀಕವಾಗಿ ಇರುತ್ತಿದ್ದ ಹೆಬ್ಬಾಗಿಲು ಈಗಲೂ ಹಲವು ಕಡೆ ಬಳಕೆಯಲ್ಲಿವೆ' ಎಂದು ಶಾಸಕ ಎಸ್.ಮುನಿರಾಜು ತಿಳಿಸಿದರು.</p>.<p>ನೆಲಗದರನಹಳ್ಳಿ ಮುಖ್ಯರಸ್ತೆಯ ಬೆಲ್ಮಾರ್ ಬಡಾವಣೆ ಹೆಬ್ಬಾಗಿಲು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ,' ಒಂದು ಬಡಾವಣೆ ಎಂದರೆ ಅಲ್ಲಿ ಲಕ್ಷಾಂತರ ಮನೆಗಳಿರುತ್ತವೆ. ಅಲ್ಲಿ ಜಾತಿ, ಮತ, ಭೇದ ಭಾವ ವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಐಕ್ಯತೆಯಿಂದ ಸಹಬಾಳ್ವೆ ನಡೆಸಬೇಕು. ಏನೇ ಸಮಸ್ಯೆಗಳಿದ್ದರೂ ಒಗ್ಗಟ್ಟಾಗಿ ಚರ್ಚಿಸಿ ಬಗೆಹರಿಸಿಕೊಳ್ಳುವ ಕೆಲಸ ಮಾಡಬೇಕು' ಎಂದರು.</p>.<p>ಇದೇ ವೇಳೆ ಊರ ದೇವರಾದ ಆಂಜನೇಯ ಸ್ವಾಮಿಯನ್ನು ಕಲಾತಂಡಗಳೊಂದಿಗೆ ಮೆರವಣಿಗೆಗಳ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು. ಭಕ್ತಾದಿಗಳಿಗೆ ಅನ್ನದಾಸೋಹ ಮತ್ತು ಸಿಹಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>