‘ಮಳಿಗೆಯಲ್ಲಿ ಸಿಕ್ಕಿದ್ದ ಮತದಾರರ ಗುರುತಿನ ಚೀಟಿಗಳ ನೈಜತೆ ಪರಿಶೀಲನೆಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆಲಾಗಿತ್ತು. ಇದೀಗ ವರದಿ ಬಂದಿದ್ದು, 53 ಗುರುತಿನ ಚೀಟಿಗಳು ನಕಲಿ ಎಂಬುದು ಗೊತ್ತಾಗಿದೆ. ಹೀಗಾಗಿ, ಮೌನೇಶ್ಕುಮಾರ್, ಭಗತ್ ಹಾಗೂ ರಾಘವೇಂದ್ರನನ್ನು ಬಂಧಿಸಲಾಗಿದೆ. ಸದ್ಯ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ತಿಳಿಸಿವೆ.