ಚಿಕ್ಕಮಗಳೂರು ಮಸೀದಿಯಲ್ಲಿ ವಾಸ:
‘ಕೇರಳದಿಂದ ಚಿಕ್ಕಮಗಳೂರಿಗೆ ಬಂದಿದ್ದ ಈತ, ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ. ಮಸೀದಿ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ. ಈತನ ಇರುವಿಕೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಚಿಕ್ಕಮಗಳೂರಿಗೆ ಹೋಗಿದ್ದ ವಿಶೇಷ ತಂಡ, ಹಲವು ದಿನಗಳವರೆಗೆ ಆರೋಪಿ ಮೇಲೆ ನಿಗಾ ವಹಿಸಿತ್ತು’ ಎಂದು ಮೂಲಗಳು ಹೇಳಿವೆ.