‘2016-17ನೇ ಸಾಲಿನಲ್ಲಿ ಅಂಗನವಾಡಿ ನಿರ್ಮಿಸಲು ₹9.15 ಲಕ್ಷ ಅನುದಾನವನ್ನು ಸರ್ಕಾರವು ಮಂಜೂರು ಮಾಡಿತ್ತು.
ಅಂಗನವಾಡಿ ಕಟ್ಟಡ ನಿರ್ಮಿಸಿ ಕೊಡಲು ಕೆಆರ್ಐಡಿಎಲ್ಗೆ ಅದೇಶ ನೀಡಿತ್ತು. ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಅನುದಾನ ಇನ್ನೂ ಬಳಕೆಯಾಗಿಲ್ಲ’ ಎಂದು ಗ್ರಾಮದ ನಿವಾಸಿ ಜಯರಾಮಯ್ಯ
ಬೇಸರ ವ್ಯಕ್ತಪಡಿಸಿದರು.