‘ನ್ಯಾಯಾಂಗ ನಿಂದನೆ ಆರೋಪದಲ್ಲಿ ಪಾಲಿಕೆ ಹಿರಿಯ ಅಧಿಕಾರಿಗಳನ್ನು. ಜೈಲಿಗೆ ಕಳುಹಿಸಬಹುದು. ಆದರೆ, ಅದು ಸಮಸ್ಯೆ ಪರಿಹಾರ ಆಗುವುದಿಲ್ಲ ಎಂಬ ಅರಿವೂ ಇದೆ. ಈಗ ಕಂಟೈನ್ಮೆಂಟ್ ವಲಯಗಳಲ್ಲಿ ಎಸ್ಒಪಿ ಅನುಸರಿಸುವುದು ಮುಖ್ಯ. ಅಲ್ಲಿನ ಜನರಿಗೆ ಆಹಾರ ಪ್ಯಾಕೇಟ್ ಮತ್ತು ದಿನಸಿ ಪೂರೈಕೆಯಾಗಬೇಕು’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.