‘ಶೇಷಾದ್ರಿಪುರ ಕಡೆಗೆ ಸಾಗುವ ಇಳಿಜಾರಿನ ಮಾರ್ಗವನ್ನು ಹೆಚ್ಚಿಸಲು ಬಿಬಿಎಂಪಿ ಅನುಮತಿ ಕೋರಿದೆ.ಸುರಕ್ಷತೆ ದೃಷ್ಟಿಯಿಂದ ಮೇಲ್ಸೇತುವೆ ಇಳಿಜಾರಿನ ಪ್ರಮಾಣ ಹೆಚ್ಚಿಸಬಹುದು ಎಂಬುದಾಗಿಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯೂ (ಐಐಎಸ್ಸಿ) ವರದಿ ಸಲ್ಲಿಸಿದೆ. ಆದ್ದರಿಂದ, ಐಐಎಸ್ಸಿಯ ವರದಿಯನ್ನು ನ್ಯಾಯಾಲಯ ಒಪ್ಪುತ್ತದೆ‘ ಎಂದು ಆದೇಶದಲ್ಲಿ ತಿಳಿಸಿದೆ.