‘ಸೋಂಕಿತರಿಗೆ ಲಭ್ಯ ಇರುವ ಸಾರಿಗೆ ವ್ಯವಸ್ಥೆ, ಆಸ್ಪತ್ರೆ ಮತ್ತು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ನೈರ್ಮಲ್ಯ ಕಾಪಾಡಲಾಗುತ್ತಿದೆಯೇ, ಗುಣಮಟ್ಟದ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ರಾಜ್ಯ ಮಟ್ಟದ ತಜ್ಞರ ಸಮಿತಿ ಪರಿಶೀಲಿಸಬೇಕಿದೆ. ಅದಕ್ಕಾಗಿಯೇ ಸಮಿತಿಯಲ್ಲಿ ಬೇರೆ ಕ್ಷೇತ್ರಗಳ ಪರಿಣಿತರನ್ನು ನೇಮಿಸಬೇಕು ಎಂದು ಪದೇ ಪದೇ ನಾವು ಹೇಳುತ್ತಿದ್ದೇವೆ’ ಎಂದು ಪೀಠ ಹೇಳಿತು.