‘ಚಿಕಿತ್ಸೆ ನಿರಾಕರಿಸುವಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ವೈದ್ಯಕೀಯ ಪರಿಷತ್ತಿನ ಪರ ವಕೀಲರು ತಿಳಿಸಿದರು. ‘ದೂರು ನೀಡಲು ಇರುವ ಕಾರ್ಯ ವಿಧಾನಗಳ ಬಗ್ಗೆ ವರದಿ ಸಲ್ಲಿಸಿ’ ಎಂದು ಪೀಠ ಹೇಳಿತು.