‘ದೇವಾಲಯ ಇರುವ ಸ್ಥಳದ ಉಸ್ತುವಾರಿಯನ್ನು ರೈಲ್ವೆ ಇಲಾಖೆ ಈಗಾಗಲೇ ಬಿಬಿಎಂಪಿಗೆ ವಹಿಸಿದೆ. ಆದರೂ, ಈ ಹಿಂದಿನ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ಈ ಕುರಿತು ಹೈಕೋರ್ಟ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಯಾಕೆ ಕಾನೂನು ಕ್ರಮ ಕೈಗೊಳ್ಳಬಾರದು’ ಎಂದು ಪ್ರಶ್ನಿಸಿರುವ ಪೀಠ, ಷೋಕಾಸ್ನೋಟಿಸ್ ಜಾರಿಗೆ ಆದೇಶಿಸಿದೆ. ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಲಾಗಿದೆ.