ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ನಿಯಮ ಪ್ರಶ್ನಿಸಿದ್ದ ಅರ್ಜಿ ವಜಾ

Last Updated 24 ಸೆಪ್ಟೆಂಬರ್ 2020, 23:21 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಜೂನ್ 30ರಂದು ಹೊರಡಿಸಿರುವಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

‘ಕೈಗಾರಿಕಾ ಉದ್ಯೋಗ ಕಾಯ್ದೆ ಪ್ರಕಾರಯಾವುದೇ ನಿಯಮ ರೂಪಿಸುವಾಗ ಅಥವಾ ತಿದ್ದುಪಡಿ ತರುವಾಗ ಕಾರ್ಮಿಕಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿಲ್ಲ. ಕಾಯಂ ನೌಕರರು ಮತ್ತು ಗುತ್ತಿಗೆ ಆಧಾರದ ನೌಕರರಿಗೆ ಇರುವ ಸೌಲಭ್ಯಗಳಲ್ಲಿ ವ್ಯತ್ಯಾಸವಿದೆ’ ಎಂದು ಕರ್ನಾಟಕ ಕೈಗಾರಿಕೆ ಮತ್ತು ಇತರ ಉದ್ಯಮಗಳ ನೌಕರರ ಒಕ್ಕೂಟ ಅರ್ಜಿ ಸಲ್ಲಿಸಿತ್ತು.

‘ಪ್ರತ್ಯೇಕ ವರ್ಗದ ಕಾರ್ಮಿಕರ ವೇತನ, ಕೆಲಸದ ಸಮಯ ಮತ್ತು ಇತರ ಷರತ್ತುಗಳು ಸಾಮಾನ್ಯ ಉದ್ಯೋಗಿಗಳಿಗೆ ಸಮನಾಗಿವೆ’ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT