ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಚಾರಣಾ ನ್ಯಾಯಾಲಯದ ಮುಂದೆ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ವಿಳಂಬದ ಕಾರಣಕ್ಕೆ ವಜಾ ಮಾಡುವಂತೆ ಕೋರಿ ಪತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ಪೀಠ, ‘ಹಿಂಸೆಯಿಂದ ಮಹಿಳೆಯನ್ನು ರಕ್ಞಿಸುವುದಷ್ಟೇ ಈ ಕಾಯ್ದೆಯೆ ಉದ್ದೇಶ’ ಎಂದರು.