‘ರಾಜ್ಯದಲ್ಲಿ ಎಷ್ಟು ವ್ಯಸನ ಮುಕ್ತಿ ಕೇಂದ್ರಗಳಿವೆ, ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ಪಡೆದುಕೊಳ್ಳಲಾಗಿದೆಯೇ, ಅಲ್ಲಿ ಎಷ್ಟು ಜನ ದಾಖಲಾಗಿದ್ದಾರೆ, ಅವರನ್ನು ನಿಭಾಯಿಸುವ ಸಿಬ್ಬಂದಿಗೆ ಇರುವ ಅರ್ಹತೆ ಏನು ಎಂಬುದರ ಬಗ್ಗೆ ಡಿಜಿ–ಐಜಿಪಿ ತನಿಖೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ತಿಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾ.16ಕ್ಕೆ ಮುಂದೂಡಿತು.