ಪ್ರಾದೇಶಿಕ ಆಯುಕ್ತರ ಆದೇಶ ರದ್ದು ಕೋರಿ ಪ್ರಶ್ನಿಸಿ ಎಂ.ಕೆ.ಜಗದೀಶ್ ಮತ್ತು ಬಸವರಾಜ್ ಅವರುಗಳು ಜಂಟಿಯಾಗಿ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ರಜಾಕಾಲದ ಏಕಸದಸ್ಯ ಪೀಠ, ಸರ್ಕಾರ ಮತ್ತು ಪ್ರಾದೇಶಿಕ ಆಯುಕ್ತರಿಗೆ ತುರ್ತು ನೋಟಿಸ್ ನೀಡಿತು.