ವಕೀಲರಾದ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ‘ವೃಷಭಾವತಿ ನದಿ ಪುನರುಜ್ಜೀವನಗೊಳಿಸುವುದು ರಾಜ್ಯ ಸರ್ಕಾರದ್ದೇ ಜವಾಬ್ದಾರಿ. ಅದನ್ನು ಬಿಬಿಎಂಪಿ ಅಥವಾ ಜಲಮಂಡಳಿಗೆ ಬಿಡಬಾರದು’ ಎಂದು ಅಭಿಪ್ರಾಯಪಟ್ಟಿತು.