‘ಕಾಮಗಾರಿಯಲ್ಲಿ ಏನಾದರೂ ಪ್ರಗತಿ ಆಗಿದೆಯೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳಲು ನ್ಯಾಯಾಲಯ ಬಯ
ಸುತ್ತದೆ. ಆದ್ದರಿಂದ, ಬಿಬಿಎಂಪಿ, ಬಿಡಿಎ ಮುಖ್ಯಸ್ಥರು ಮತ್ತು ಗುತ್ತಿಗೆದಾರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು ಇದೇ 5ರಂದು ನ್ಯಾಯಾಲಯಕ್ಕೆ ಹಾಜರಾಗಿ ವಿವರಣೆ ನೀಡಬೇಕು‘ ಎಂದು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.