ಪ್ರಕರಣದಲ್ಲಿ ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಕಾನೂನು ಇಲಾಖೆ ಕಾರ್ಯದರ್ಶಿ, ಭಾರತೀಯ ವಕೀಲರ ಪರಿಷತ್ ಮತ್ತು ರಾಜ್ಯ ವಕೀಲರ ಪರಿಷತ್ ಕಾರ್ಯದರ್ಶಿಗಳು, ಭಾರತೀಯ ವಕೀಲರ ಕಲ್ಯಾಣ ನಿಧಿಗಳ ಸಮಿತಿ ಹಾಗೂ ಕರ್ನಾಟಕ ವಕೀಲರ ಕಲ್ಯಾಣ ನಿಧಿ ಟ್ರಸ್ಟಿ ಸಮಿತಿಯ ಕಾರ್ಯದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.