ಈ ಸಂಬಂಧ ಚಿಕ್ಕಬಳ್ಳಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಡಿವೈಎಸ್ಪಿ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಮುನಿರೆಡ್ಡಿ, ಕಾನ್ಸ್ಟೆಬಲ್ಗಳಾದ ಬಾಲಾಜಿ ಸಿಂಗ್, ಆನಂದ್, ಟಿ. ವೆಂಕಟೇಶ್, ಮುನಿಯಪ್ಪ(ನಿವೃತ್ತ), ಚಾಲಕ ಮೋಹನ್ ಅರ್ಜಿ ಸಲ್ಲಿಸಿದ್ದಾರೆ.