ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ವತ್ಥನಾರಾಯಣ, ಶ್ಯಾಮಸುಂದರ್ ಸೇರಿ 53 ವಕೀಲರಿಗೆ ಪದೋನ್ನತಿ

Last Updated 25 ಮೇ 2022, 20:29 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ ವಕೀಲರಾದ ಎಸ್.ಎನ್. ಅಶ್ವತ್ಥನಾರಾಯಣ ಮತ್ತು ಎಂ.ಎಸ್. ಶ್ಯಾಮ್ ಸುಂದರ್ ಅವರಿಗೆ ಹಿರಿಯ ವಕೀಲರಾಗಿ ಪದೋನ್ನತಿ (ಡೆಸಿಗ್ನೇಟೆಡ್ ಸೀನಿಯರ್ ಕೌನ್ಸೆಲ್‌) ನೀಡಿ ಆದೇಶಿಸಲಾಗಿದೆ.

ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇ ಗೌಡ ಇದೇ 24ರಂದು ಅಧಿಸೂಚನೆ ಹೊರಡಿಸಿದ್ದಾರೆ. ಈ ಹಿಂದೆ 2021ರ ಡಿಸೆಂಬರ್ 12 ಮತ್ತು 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿದ್ದ ಹೈಕೋರ್ಟ್, ಒಟ್ಟು 53 ವಕೀಲರಿಗೆ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT