ನಾಮ ನಿರ್ದೇಶಿತ ಸದಸ್ಯರು: ಎಂ.ಜನಾರ್ದನ, ಕೆ.ಮಂಜುನಾಥ, ಕೆ.ಸುಧಾ ಜಾಧವ್, ಆರ್.ಜಗದೀಶ್, ವಿ.ನಿತಿನ್, ಕೆ.ಪ್ರಭಾಕರ್, ಕೆ.ನಟರಾಜ್, ಎಂ.ವೆಂಕಟೇಶ ರೆಡ್ಡಿ, ನರಸಿಂಹ ಸ್ವಾಮಿ, ಎ.ಎಂ.ರಾಜಪ್ಪ, ರಘು, ಪ್ರಕಾಶ್, ಬಿ.ಆರ್. ಪ್ರಸನ್ನಕುಮಾರ್, ಬಿ.ಎಂ.ಪ್ರವೀಣ್ ಕುಮಾರ್ ಹಾಗೂ ಕೆ.ಎಸ್. ಪ್ರದೀಪ್. ಅರ್ಜಿದಾರರ ಪರ ಬಿ.ಎನ್.ಸುರೇಶ್ ಬಾಬು ವಕಾಲತ್ತು ವಹಿಸಿದ್ದಾರೆ.